July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ದೇವಾಡಿಗರ ಸೇವಾ ವೇದಿಕೆಯ ವತಿಯಿಂದ ಸಾಧಕರಿಗೆ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣೆ

ವೇಣೂರು -ಕುಕ್ಕೇಡಿ ದೇವಾಡಿಗರ ಸಮುದಾಯದ ಭವನದಲ್ಲಿ ನಡೆದ ದೇವಾಡಿಗರ ಸೇವಾ ವೇದಿಕೆ (ರಿ) ವೇಣೂರು ವಲಯ ಇವರ ಆಶ್ರಯದಲ್ಲಿ ನಡೆದ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಶುಭ ಹಾರೈಸಿದರು.

ಈ ವೇಳೆ ನಾಟಿ ವೈದ್ಯರಾದ ಸಂಜೀವ ದೇವಾಡಿಗ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಮಲ್ಲಿಕಾ ಹೆಗ್ಡೆ, ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಅನಿತಾ‌, ದೇವಾಡಿಗ ಸಂಘದ ಅಧ್ಯಕ್ಷ ಸುರೇಶ್ ಮೊಲಿ, ಗೌರವಾಧ್ಯಕ್ಷ ಸುಂದರ ದೇವಾಡಿಗ, ಉಪಾಧ್ಯಕ್ಷ ದಯಾನಂದ ದೇವಾಡಿಗ, ಕಾರ್ಯದರ್ಶಿ ಗಣೇಶ್ ದೇವಾಡಿಗ, ಮಹಿಳಾ ವೇದಿಕೆಯಾದ ಅಧ್ಯಕ್ಷೆ ಶ್ರೀಮತಿ ಸುಮತಿ.ಪಿ.ಎನ್ ., ಹಾಗೂ ಸಂಘದ ಪದಾಧಿಕಾರಿಗಳು ಸರ್ವ ಸದಸ್ಯರು, ಮಹಿಳಾ ವೇದಿಕಯ ಸರ್ವ ಸದಸ್ಯರು ಉಪಸ್ಥಿತರಿದ್ದರು.


Related posts

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

Suddi Udaya

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya

ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯಸ್ಮರಣೆ ಆಚರಣೆ

Suddi Udaya

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ವಫಾ ಉತ್ತೀರ್ಣ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya
error: Content is protected !!