September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

ಹೊಸಂಗಡಿ : ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿನ್ನು ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಡಿ.15 ರಂದು ಊರಿನ ಸಮಸ್ತ ಬಂಟರ ಸಮ್ಮುಖದಲ್ಲಿ ರಚಿಸಲಾಯಿತು.


ನಂತರ ಪದಾಧಿಕಾರಿಗಳ ಆಯ್ಕೆಯ ಪ್ರಕ್ರಿಯೆ ನಡೆದು ಅಧ್ಯಕ್ಷರಾಗಿ ರವಿಚಂದ್ರ ಶೆಟ್ಟಿ, ಉಪಾಧ್ಯಕ್ಷರಾಗಿ ಲೋಹಿತ್ ರೈ, ಕಾರ್ಯದರ್ಶಿಯಾಗಿ ಸುಜಾತಾ ಶೆಟ್ಟಿ ಪೆರಿಂಜೆ, ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಕುಕ್ಕುದಕಟ್ಟೆ, ಹಾಗೂ ಕೋಶಾಧಿಕಾರಿಯಾಗಿ ಸತೀಶ್ ಶೆಟ್ಟಿ ಆಯ್ಕೆಯಾದರು.


ಸಭೆಯಲ್ಲಿ ಬಂಟರ ವಲಯ ಸಮಿತಿಯ ಉಪಾಧ್ಯಕ್ಷ ವಿಶಾಲ್ ಶೆಟ್ಟಿ ಉಪಸ್ಥಿತರಿದ್ದರು. ವೇಣೂರು ವಲಯ ಸಂಯೋಜಕ ರಮೇಶ್ ಶೆಟ್ಟಿ ಮಾರ್ಗದರ್ಶನ ನೀಡಿದರು. ಊರಿನ ಬಂಟ ಸಮುದಾಯದಿಂದ ಹತ್ತು ಜನ ಸದಸ್ಯರನ್ನು ಕಾರ್ಯದರ್ಶಿ ಸಮಿತಿಯ ಸದಸ್ಯರಾಗಿ ಆಯ್ಕೆಮಾಡಲಾಯತು. .

Related posts

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya
error: Content is protected !!