July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

ಹೊಸಂಗಡಿ : ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿನ್ನು ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಡಿ.15 ರಂದು ಊರಿನ ಸಮಸ್ತ ಬಂಟರ ಸಮ್ಮುಖದಲ್ಲಿ ರಚಿಸಲಾಯಿತು.


ನಂತರ ಪದಾಧಿಕಾರಿಗಳ ಆಯ್ಕೆಯ ಪ್ರಕ್ರಿಯೆ ನಡೆದು ಅಧ್ಯಕ್ಷರಾಗಿ ರವಿಚಂದ್ರ ಶೆಟ್ಟಿ, ಉಪಾಧ್ಯಕ್ಷರಾಗಿ ಲೋಹಿತ್ ರೈ, ಕಾರ್ಯದರ್ಶಿಯಾಗಿ ಸುಜಾತಾ ಶೆಟ್ಟಿ ಪೆರಿಂಜೆ, ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಕುಕ್ಕುದಕಟ್ಟೆ, ಹಾಗೂ ಕೋಶಾಧಿಕಾರಿಯಾಗಿ ಸತೀಶ್ ಶೆಟ್ಟಿ ಆಯ್ಕೆಯಾದರು.


ಸಭೆಯಲ್ಲಿ ಬಂಟರ ವಲಯ ಸಮಿತಿಯ ಉಪಾಧ್ಯಕ್ಷ ವಿಶಾಲ್ ಶೆಟ್ಟಿ ಉಪಸ್ಥಿತರಿದ್ದರು. ವೇಣೂರು ವಲಯ ಸಂಯೋಜಕ ರಮೇಶ್ ಶೆಟ್ಟಿ ಮಾರ್ಗದರ್ಶನ ನೀಡಿದರು. ಊರಿನ ಬಂಟ ಸಮುದಾಯದಿಂದ ಹತ್ತು ಜನ ಸದಸ್ಯರನ್ನು ಕಾರ್ಯದರ್ಶಿ ಸಮಿತಿಯ ಸದಸ್ಯರಾಗಿ ಆಯ್ಕೆಮಾಡಲಾಯತು. .

Related posts

ಅಪ್ರಾಪ್ತ ಬಾಲಕನ ಅಪಹರಿಸಿ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಜೀವಬೆದರಿಕೆ ಹಾಕಬಹುದು: ಚಿನ್ನಯ್ಯನಿಂದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಮೇಲೆ ದೂರು

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.94% ಫಲಿತಾಂಶ

Suddi Udaya

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

‘ಎಸ್.ಡಿ.ಎಂ. ಉದ್ಯೋಗಂ – 2026’ ಬೃಹತ್ ಉದ್ಯೋಗ ಮೇಳ ಸಂಪನ್ನ

Suddi Udaya
error: Content is protected !!