26.9 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

ಕಲ್ಲೇರಿ : ಇಲ್ಲಿಯ ಕುಪ್ಪೆಟ್ಟಿ ಪುಯಿಲ ಎಂಬಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿಯಾದ ಘಟನೆ ಡಿ. 16 ರಂದು ರಾತ್ರಿ ನಡೆದಿದೆ.

ಪದ್ಮುಂಜ ಕಡೆಯಿಂದ ಕುಪ್ಪೆಟ್ಟಿ ಗೆ ಬರುತ್ತಿದ್ದ ರಿಕ್ಷಾ ಮತ್ತು ಪದ್ಮುಂಜ ಕಡೆಗೆ ಹೋಗುವ ನಂದಿನಿ ಟೆಂಪೋ ನಡುವೆ ಅಪಘಾತ ಸಂಭವಿಸಿದೆ.


ಅಪಘಾತದಲ್ಲಿ ರಿಕ್ಷಾ ಚಾಲಕ ಬಾಲಕೃಷ್ಣ (ನಯನ್ )ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಗೇರುಕಟ್ಟೆ : ಪುಂಡಿಕಲ್ ಕುಕ್ಕು ನಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ

Suddi Udaya

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!