July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

ಬೆಳ್ತಂಗಡಿ : ಕ್ಷುಲ್ಲಕ ವಿಚಾರದಲ್ಲಿ ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿ ಧರ್ಮಗುರುಗಳ ಮೇಲೆ ಸುಮಾರು 12 ಜನರ ತಂಡದಿಂದ ಮಸೀದಿಗೆ ಡಿ.17 ರಂದು ಸಂಜೆ ನುಗ್ಗಿ ಹಲ್ಲೆ ಮಾಡಿದ್ದು.ಗಾಯಗೊಂಡ ಧರ್ಮಗುರುಗಳು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮುಹಿದ್ದಿನ್ ಜುಮ್ಮಾ ಮಸೀದಿ ಜಾಲಲಿನಗರದ ಧರ್ಮಗುರುಗಳಾದ ಶಮೀರ್ ಮುಸ್ಲಿಯಾರ್ (37) ಎಂಬವರಿಗೆ ಡಿ.17 ರಂದು ಸಂಜೆ 7:30 ರ ಸುಮಾರಿಗೆ ಸ್ಥಳೀಯರಾದ ಬದ್ರುದ್ದಿನ್, ಸಂಶುದ್ದಿನ್, ಅಹಮದ್ ಟಿಬಿ ರೋಡ್, ನೌಫಲ್ ,ಅನ್ಸರ್, ಮುನೀರ್ ಅಸೀಫ್,ಅಫೀಝ್,ಅಫ್ರೀಜ್, ಶರೀಫ್,ಅಬ್ದುಲ್ ಖಾದರ್ ಮತ್ತಿತರರು ಮಸೀದಿಗೆ ನುಗ್ಗಿ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.ಹಲ್ಲೆ ಬಳಿಕ ಮಸೀದಿ ಆವರಣದಲ್ಲಿ ಹಲ್ಲೆದ ಮಾಡಿದ ತಂಡದವರು ಮತ್ತು ಮಸೀದಿಯವರ ಜೊತೆ ಗಲಾಟೆ ನಡೆದಿದ್ದು.ಈ ಘಟನೆಯ ಬಗ್ಗೆ ವಿಡಿಯೋ ವೈರಲ್ ಅಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಧರ್ಮಗುರುಗಳು ದೂರು ನೀಡಲಾಗಿದ್ದು. ಪೊಲೀಸರು ತಬಿಖೆ ನಡೆಸುತ್ತಿದ್ದಾರೆ.

Related posts

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!