25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

ಬೆಳ್ತಂಗಡಿ : ಕ್ಷುಲ್ಲಕ ವಿಚಾರದಲ್ಲಿ ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿ ಧರ್ಮಗುರುಗಳ ಮೇಲೆ ಸುಮಾರು 12 ಜನರ ತಂಡದಿಂದ ಮಸೀದಿಗೆ ಡಿ.17 ರಂದು ಸಂಜೆ ನುಗ್ಗಿ ಹಲ್ಲೆ ಮಾಡಿದ್ದು.ಗಾಯಗೊಂಡ ಧರ್ಮಗುರುಗಳು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮುಹಿದ್ದಿನ್ ಜುಮ್ಮಾ ಮಸೀದಿ ಜಾಲಲಿನಗರದ ಧರ್ಮಗುರುಗಳಾದ ಶಮೀರ್ ಮುಸ್ಲಿಯಾರ್ (37) ಎಂಬವರಿಗೆ ಡಿ.17 ರಂದು ಸಂಜೆ 7:30 ರ ಸುಮಾರಿಗೆ ಸ್ಥಳೀಯರಾದ ಬದ್ರುದ್ದಿನ್, ಸಂಶುದ್ದಿನ್, ಅಹಮದ್ ಟಿಬಿ ರೋಡ್, ನೌಫಲ್ ,ಅನ್ಸರ್, ಮುನೀರ್ ಅಸೀಫ್,ಅಫೀಝ್,ಅಫ್ರೀಜ್, ಶರೀಫ್,ಅಬ್ದುಲ್ ಖಾದರ್ ಮತ್ತಿತರರು ಮಸೀದಿಗೆ ನುಗ್ಗಿ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.ಹಲ್ಲೆ ಬಳಿಕ ಮಸೀದಿ ಆವರಣದಲ್ಲಿ ಹಲ್ಲೆದ ಮಾಡಿದ ತಂಡದವರು ಮತ್ತು ಮಸೀದಿಯವರ ಜೊತೆ ಗಲಾಟೆ ನಡೆದಿದ್ದು.ಈ ಘಟನೆಯ ಬಗ್ಗೆ ವಿಡಿಯೋ ವೈರಲ್ ಅಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಧರ್ಮಗುರುಗಳು ದೂರು ನೀಡಲಾಗಿದ್ದು. ಪೊಲೀಸರು ತಬಿಖೆ ನಡೆಸುತ್ತಿದ್ದಾರೆ.

Related posts

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya

ತಣ್ಣೀರುಪಂತ: ಕುದ್ರಡ್ಕದಲ್ಲಿ ಮೂವರು ಮಕ್ಕಳಿಗೆ ಹಾವು ಕಡಿತ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ದಫನ ಮಾಡಿದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

Suddi Udaya

ಬoಗೇರಕಟ್ಟ ಸಾಲುಮರ, ಕುಕ್ಕಳಬೆಟ್ಟು, ಪಾರೆoಕಿ ಅoಗನವಾಡಿ ಮಕ್ಕಳಿಗೆ ಒಕ್ಕೂಟದ ವತಿಯಿಂದ ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸಿಹಿ ತಿಂಡಿ ವಿತರಣೆ

Suddi Udaya
error: Content is protected !!