September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ತೇರ ಬಾಕಿಮಾರು ಗದ್ದೆಯಲ್ಲಿ ಡಿ. 29ರಂದು ನಡೆಯುವ ಶೇಷ ನಾಗ ಚೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆಯು ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಶರರಾದ ಡಾ| ಎಮ್ ಹರ್ಷ ಸಂಪಿಗೆತ್ತಾಯ ಇವರ ಉಪಸ್ಥಿತಿಯಲ್ಲಿ ಡಿ. 15ರಂದು ದೇವಸ್ಥಾನದಲ್ಲಿ ನಡೆಯಿತು.

ಕಂಬಳದ ಆಮಂತ್ರಣ ಪತ್ರಿಕೆ ವಿತರಿಸುವ ಬಗ್ಗೆ ಹಾಗೂ ಕರೆ ನಿರ್ಮಿಸುವ ಬಗ್ಗೆ ಮತ್ತು ಇತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಗೌರವ ಸಲಹೆಗಾರರು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

Suddi Udaya

ಅಂತರಾಜ್ಯ ಗಣಿತ ಜ್ಞಾನ ತರಬೇತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಮಾಧುರ್ಯ ಜಿ ರಾಜ್ಯಕ್ಕೆ ಪ್ರಥಮ

Suddi Udaya
error: Content is protected !!