September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಇಲ್ಲಿಯ ಅಚ್ಚಿನಡ್ಕ ನಿವಾಸಿ ಸ್ಟೀಫನ್ ಕೊರೆಯ (36 ವರ್ಷ) ರವರು ನೇಣುಬಿಗಿದು ಆತ್ಮಹತ್ಯೆ
ಮಾಡಿಕೊಂಡ ಘಟನೆ ಡಿ. 17ರಂದು ನಡೆದಿದೆ.


ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮಾಹಿತಿ ಇನ್ನಷ್ಟೆ ತಿಳಿದುಬರಬೇಕಾಗಿದೆ.

ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

Related posts

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

Suddi Udaya

ಕೆಂಪುಕಲ್ಲು-ಮರಳು ಸಮಸ್ಯೆ, ಟಿಪ್ಪರ್ ಚಾಲಕ-ಮಾಲಕರು ಕಂಗಾಲು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

Suddi Udaya

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya
error: Content is protected !!