23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಬಳಂಜ ಶಾಲೆಗೆ ಡೆಸ್ಕ್ ಮತ್ತು ಬೆಂಚ್ ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜ ಇಲ್ಲಿಗೆ ಹತ್ತು ಡೆಸ್ಕ್ ಮತ್ತು ಬೆಂಚ್ ಮಂಜೂರು ಆಗಿದ್ದು ಇದರ ಹಸ್ತಾಂತರ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕಿನ ಜನಜಾಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷ ಕಿಶೋರ್ ಹೆಗಡೆ, ಪ್ರಮೋದ್ ಕುಮಾರ್ ಜೈನ್, ಕೃಷಿ ಮೇಲ್ವಿಚಾರಕರು ಕೃಷ್ಣ, ಸೇವಾ ಪ್ರತಿನಿಧಿ ಶ್ರೀಮತಿ ಪ್ರಮೀಳಾ ಆಚಾರ್ಯ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ ಸಿ.ಆರ್, ಮತ್ತು ಶ್ರೀಮತಿ ಸುಲೋಚನಾ ಹಾಗೂ ಶಾಲಾ ಶಿಕ್ಷಕ ವೃಂದ ಇವರ ಉಪಸ್ಥಿತರಿದ್ದರು.

Related posts

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪದ್ಮುಂಜ: ಆಟೋ ರಿಕ್ಷಾ ಪಲ್ಟಿ, ಗಂಭೀರ ಗಾಯಗೊಂಡ ಚಾಲಕ ಮೃತ್ಯು

Suddi Udaya

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya
error: Content is protected !!