25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಬಳಂಜ ಶಾಲೆಗೆ ಡೆಸ್ಕ್ ಮತ್ತು ಬೆಂಚ್ ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜ ಇಲ್ಲಿಗೆ ಹತ್ತು ಡೆಸ್ಕ್ ಮತ್ತು ಬೆಂಚ್ ಮಂಜೂರು ಆಗಿದ್ದು ಇದರ ಹಸ್ತಾಂತರ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕಿನ ಜನಜಾಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷ ಕಿಶೋರ್ ಹೆಗಡೆ, ಪ್ರಮೋದ್ ಕುಮಾರ್ ಜೈನ್, ಕೃಷಿ ಮೇಲ್ವಿಚಾರಕರು ಕೃಷ್ಣ, ಸೇವಾ ಪ್ರತಿನಿಧಿ ಶ್ರೀಮತಿ ಪ್ರಮೀಳಾ ಆಚಾರ್ಯ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ ಸಿ.ಆರ್, ಮತ್ತು ಶ್ರೀಮತಿ ಸುಲೋಚನಾ ಹಾಗೂ ಶಾಲಾ ಶಿಕ್ಷಕ ವೃಂದ ಇವರ ಉಪಸ್ಥಿತರಿದ್ದರು.

Related posts

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

Suddi Udaya

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

Suddi Udaya

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya
error: Content is protected !!