24.9 C
ಪುತ್ತೂರು, ಬೆಳ್ತಂಗಡಿ
April 18, 2025
Uncategorized

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

ಕಲ್ಲೇರಿ : ಇಲ್ಲಿಯ ಕುಪ್ಪೆಟ್ಟಿ ಪುಯಿಲ ಎಂಬಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿಯಾದ ಘಟನೆ ಡಿ. 16 ರಂದು ರಾತ್ರಿ ನಡೆದಿದೆ.

ಪದ್ಮುಂಜ ಕಡೆಯಿಂದ ಕುಪ್ಪೆಟ್ಟಿ ಗೆ ಬರುತ್ತಿದ್ದ ರಿಕ್ಷಾ ಮತ್ತು ಪದ್ಮುಂಜ ಕಡೆಗೆ ಹೋಗುವ ನಂದಿನಿ ಟೆಂಪೋ ನಡುವೆ ಅಪಘಾತ ಸಂಭವಿಸಿದೆ.


ಅಪಘಾತದಲ್ಲಿ ರಿಕ್ಷಾ ಚಾಲಕ ಬಾಲಕೃಷ್ಣ (ನಯನ್ )ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ತೆರವು ಕಾರ್ಯ

Suddi Udaya

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಕಡಿರುದ್ಯಾವರದಲ್ಲಿ ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು

Suddi Udaya

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya
error: Content is protected !!