23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ 3ನೇ ವರುಷದ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಪರ್ವ ಸೇವೆ

ಗುರುವಾಯನಕೆರೆ : ಕುವೆಟ್ಟು ಗ್ರಾಮದ ಗುರುವಾಯನಕೆರೆ ಶಾರದನಗರದ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ ಮೂರನೇ ವರುಷದ ಪ್ರತಿಷ್ಠಾ ವರ್ಧಂತಿ ಸಲುವಾಗಿ, ಧನು ಸಂಕ್ರಮಣ ದಂದು ಪರ್ವ ಸೇವೆ ಜರುಗಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು ಹಾಗು ಸರ್ವಸದಸ್ಯರು, ಗ್ರಾಮಸ್ಥರು, ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಭೇಟಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಬಿ ಎಸ್ ಸಿ ಫ್ಯಾಷನ್ ಡಿಸೈನ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿನಿ ರಮ್ಯಾ ಮಂಗಳೂರು ವಿ.ವಿ. ಗೆ ದ್ವಿತೀಯ ರ್‍ಯಾಂಕ್

Suddi Udaya
error: Content is protected !!