32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

ಚಾರ್ಮಾಡಿ : ಚಾರ್ಮಾಡಿ ಬಳಿಯ ನದಿಯ ಸೇತುವೆ ಕೆಳಗೆ ದನದ ತಲೆ ಸೇರಿದಂತೆ ಅವಶೇಷಗಳು ಸುಮಾರು ಹನ್ನೊಂದು ಗೋಣಿ ಚೀಲದಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಚಾರ್ಮಾಡಿ ಗ್ರಾಮದ ಅನ್ನಾರ್ ಎಂಬಲ್ಲಿ ನದಿಯ ಸೇತುವೆ ಅಡಿಯಲ್ಲಿ ಗೋಣಿ ಚೀಲದಲ್ಲಿ ತುಂಬಿಸಿಟ್ಟ ರೀತಿಯಲ್ಲಿ ದನದ ತಲೆ, ಚರ್ಮ, ಹಾಗೂ ಇತರ ಅವಶೇಷಗಳು ಪತ್ತೆಯಾಗಿದ್ದು, ಯಾರೋ ಅಕ್ರಮವಾಗಿ ಎಲ್ಲೊ ದನದ ಮಾಂಸ ತಯಾರಿಸಿ ಉಳಿದ ತ್ಯಾಜ್ಯಗಳನ್ನು ಗೋಣಿ ಚೀಲದಲ್ಲಿ ತುಂಬಿಸಿ ಇಲ್ಲಿ ತಂದು ಹಾಕಿರಬಹುದು ಎಂದು ಶಂಕಿಸಲಾಗಿದೆ.

ಈ ಬಗ್ಗೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

Related posts

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya
error: Content is protected !!