September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

ಚಾರ್ಮಾಡಿ : ಚಾರ್ಮಾಡಿ ಬಳಿಯ ನದಿಯ ಸೇತುವೆ ಕೆಳಗೆ ದನದ ತಲೆ ಸೇರಿದಂತೆ ಅವಶೇಷಗಳು ಸುಮಾರು ಹನ್ನೊಂದು ಗೋಣಿ ಚೀಲದಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಚಾರ್ಮಾಡಿ ಗ್ರಾಮದ ಅನ್ನಾರ್ ಎಂಬಲ್ಲಿ ನದಿಯ ಸೇತುವೆ ಅಡಿಯಲ್ಲಿ ಗೋಣಿ ಚೀಲದಲ್ಲಿ ತುಂಬಿಸಿಟ್ಟ ರೀತಿಯಲ್ಲಿ ದನದ ತಲೆ, ಚರ್ಮ, ಹಾಗೂ ಇತರ ಅವಶೇಷಗಳು ಪತ್ತೆಯಾಗಿದ್ದು, ಯಾರೋ ಅಕ್ರಮವಾಗಿ ಎಲ್ಲೊ ದನದ ಮಾಂಸ ತಯಾರಿಸಿ ಉಳಿದ ತ್ಯಾಜ್ಯಗಳನ್ನು ಗೋಣಿ ಚೀಲದಲ್ಲಿ ತುಂಬಿಸಿ ಇಲ್ಲಿ ತಂದು ಹಾಕಿರಬಹುದು ಎಂದು ಶಂಕಿಸಲಾಗಿದೆ.

ಈ ಬಗ್ಗೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

Related posts

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಉಪನ್ಯಾಸ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

Suddi Udaya

ಮಾಲಾಡಿ ಗ್ರಾ.ಪಂ ನೂತನ ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಸದಸ್ಯ ವಸಂತ ಪೂಜಾರಿ ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!