22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

ಚಾರ್ಮಾಡಿ : ಚಾರ್ಮಾಡಿ ಬಳಿಯ ನದಿಯ ಸೇತುವೆ ಕೆಳಗೆ ದನದ ತಲೆ ಸೇರಿದಂತೆ ಅವಶೇಷಗಳು ಸುಮಾರು ಹನ್ನೊಂದು ಗೋಣಿ ಚೀಲದಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಚಾರ್ಮಾಡಿ ಗ್ರಾಮದ ಅನ್ನಾರ್ ಎಂಬಲ್ಲಿ ನದಿಯ ಸೇತುವೆ ಅಡಿಯಲ್ಲಿ ಗೋಣಿ ಚೀಲದಲ್ಲಿ ತುಂಬಿಸಿಟ್ಟ ರೀತಿಯಲ್ಲಿ ದನದ ತಲೆ, ಚರ್ಮ, ಹಾಗೂ ಇತರ ಅವಶೇಷಗಳು ಪತ್ತೆಯಾಗಿದ್ದು, ಯಾರೋ ಅಕ್ರಮವಾಗಿ ಎಲ್ಲೊ ದನದ ಮಾಂಸ ತಯಾರಿಸಿ ಉಳಿದ ತ್ಯಾಜ್ಯಗಳನ್ನು ಗೋಣಿ ಚೀಲದಲ್ಲಿ ತುಂಬಿಸಿ ಇಲ್ಲಿ ತಂದು ಹಾಕಿರಬಹುದು ಎಂದು ಶಂಕಿಸಲಾಗಿದೆ.

ಈ ಬಗ್ಗೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

Suddi Udaya

ಕರಳು ಬೇನೆ /ಕಾಲರಾ ಬಗ್ಗೆ ಎಚ್ಚರ ವಹಿಸುವಂತೆ ಬೆಳ್ತಂಗಡಿ ತಾ.ಪಂ. ನಿಂದ ಸಾರ್ವಜನಿಕರಲ್ಲಿ ವಿನಂತಿ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ಮುಂಡಾಜೆಯಲ್ಲಿ ಕೃಷಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!