April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

ಬೆಳ್ತಂಗಡಿ : ಕ್ಷುಲ್ಲಕ ವಿಚಾರದಲ್ಲಿ ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿ ಧರ್ಮಗುರುಗಳ ಮೇಲೆ ಸುಮಾರು 12 ಜನರ ತಂಡದಿಂದ ಮಸೀದಿಗೆ ಡಿ.17 ರಂದು ಸಂಜೆ ನುಗ್ಗಿ ಹಲ್ಲೆ ಮಾಡಿದ್ದು.ಗಾಯಗೊಂಡ ಧರ್ಮಗುರುಗಳು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮುಹಿದ್ದಿನ್ ಜುಮ್ಮಾ ಮಸೀದಿ ಜಾಲಲಿನಗರದ ಧರ್ಮಗುರುಗಳಾದ ಶಮೀರ್ ಮುಸ್ಲಿಯಾರ್ (37) ಎಂಬವರಿಗೆ ಡಿ.17 ರಂದು ಸಂಜೆ 7:30 ರ ಸುಮಾರಿಗೆ ಸ್ಥಳೀಯರಾದ ಬದ್ರುದ್ದಿನ್, ಸಂಶುದ್ದಿನ್, ಅಹಮದ್ ಟಿಬಿ ರೋಡ್, ನೌಫಲ್ ,ಅನ್ಸರ್, ಮುನೀರ್ ಅಸೀಫ್,ಅಫೀಝ್,ಅಫ್ರೀಜ್, ಶರೀಫ್,ಅಬ್ದುಲ್ ಖಾದರ್ ಮತ್ತಿತರರು ಮಸೀದಿಗೆ ನುಗ್ಗಿ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.ಹಲ್ಲೆ ಬಳಿಕ ಮಸೀದಿ ಆವರಣದಲ್ಲಿ ಹಲ್ಲೆದ ಮಾಡಿದ ತಂಡದವರು ಮತ್ತು ಮಸೀದಿಯವರ ಜೊತೆ ಗಲಾಟೆ ನಡೆದಿದ್ದು.ಈ ಘಟನೆಯ ಬಗ್ಗೆ ವಿಡಿಯೋ ವೈರಲ್ ಅಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಧರ್ಮಗುರುಗಳು ದೂರು ನೀಡಲಾಗಿದ್ದು. ಪೊಲೀಸರು ತಬಿಖೆ ನಡೆಸುತ್ತಿದ್ದಾರೆ.

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿ೦ದ ರಾಜ್ಯ ಮಹಿಳಾಗೋಷ್ಠಿ

Suddi Udaya

ಬಳಂಜ ಸ.ಉ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!