September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

ಬೆಳ್ತಂಗಡಿ : ಕ್ಷುಲ್ಲಕ ವಿಚಾರದಲ್ಲಿ ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿ ಧರ್ಮಗುರುಗಳ ಮೇಲೆ ಸುಮಾರು 12 ಜನರ ತಂಡದಿಂದ ಮಸೀದಿಗೆ ಡಿ.17 ರಂದು ಸಂಜೆ ನುಗ್ಗಿ ಹಲ್ಲೆ ಮಾಡಿದ್ದು.ಗಾಯಗೊಂಡ ಧರ್ಮಗುರುಗಳು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮುಹಿದ್ದಿನ್ ಜುಮ್ಮಾ ಮಸೀದಿ ಜಾಲಲಿನಗರದ ಧರ್ಮಗುರುಗಳಾದ ಶಮೀರ್ ಮುಸ್ಲಿಯಾರ್ (37) ಎಂಬವರಿಗೆ ಡಿ.17 ರಂದು ಸಂಜೆ 7:30 ರ ಸುಮಾರಿಗೆ ಸ್ಥಳೀಯರಾದ ಬದ್ರುದ್ದಿನ್, ಸಂಶುದ್ದಿನ್, ಅಹಮದ್ ಟಿಬಿ ರೋಡ್, ನೌಫಲ್ ,ಅನ್ಸರ್, ಮುನೀರ್ ಅಸೀಫ್,ಅಫೀಝ್,ಅಫ್ರೀಜ್, ಶರೀಫ್,ಅಬ್ದುಲ್ ಖಾದರ್ ಮತ್ತಿತರರು ಮಸೀದಿಗೆ ನುಗ್ಗಿ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.ಹಲ್ಲೆ ಬಳಿಕ ಮಸೀದಿ ಆವರಣದಲ್ಲಿ ಹಲ್ಲೆದ ಮಾಡಿದ ತಂಡದವರು ಮತ್ತು ಮಸೀದಿಯವರ ಜೊತೆ ಗಲಾಟೆ ನಡೆದಿದ್ದು.ಈ ಘಟನೆಯ ಬಗ್ಗೆ ವಿಡಿಯೋ ವೈರಲ್ ಅಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಧರ್ಮಗುರುಗಳು ದೂರು ನೀಡಲಾಗಿದ್ದು. ಪೊಲೀಸರು ತಬಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಉಪನೋಂದಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಅಧಿಕಾರ ಸ್ವೀಕಾರ

Suddi Udaya

ವಾಣಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ನೇಜಿ ನಾಟಿ

Suddi Udaya

ಲಾಯಿಲ ಅಂಬೇಡ್ಕರ್ ಭವನ ದುರಸ್ತಿಗೆ ಪರಿಶಿಷ್ಟ ಜಾತಿ, ಪಂಗಡಗಳ ಸಭೆಯಲ್ಲಿ ಚರ್ಚೆ, ಅಧಿಕಾರಿಗಳ ತಂಡ ಪರಿಶೀಲನೆ

Suddi Udaya

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 20.16ಲಕ್ಷ ಲಾಭ, ಸದಸ್ಯರಿಗೆ ಶೇ.25 ಡಿವಿಡೆಂಡ್‌

Suddi Udaya
error: Content is protected !!