22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

ಬೆಳ್ತಂಗಡಿ : ಕ್ಷುಲ್ಲಕ ವಿಚಾರದಲ್ಲಿ ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿ ಧರ್ಮಗುರುಗಳ ಮೇಲೆ ಸುಮಾರು 12 ಜನರ ತಂಡದಿಂದ ಮಸೀದಿಗೆ ಡಿ.17 ರಂದು ಸಂಜೆ ನುಗ್ಗಿ ಹಲ್ಲೆ ಮಾಡಿದ್ದು.ಗಾಯಗೊಂಡ ಧರ್ಮಗುರುಗಳು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮುಹಿದ್ದಿನ್ ಜುಮ್ಮಾ ಮಸೀದಿ ಜಾಲಲಿನಗರದ ಧರ್ಮಗುರುಗಳಾದ ಶಮೀರ್ ಮುಸ್ಲಿಯಾರ್ (37) ಎಂಬವರಿಗೆ ಡಿ.17 ರಂದು ಸಂಜೆ 7:30 ರ ಸುಮಾರಿಗೆ ಸ್ಥಳೀಯರಾದ ಬದ್ರುದ್ದಿನ್, ಸಂಶುದ್ದಿನ್, ಅಹಮದ್ ಟಿಬಿ ರೋಡ್, ನೌಫಲ್ ,ಅನ್ಸರ್, ಮುನೀರ್ ಅಸೀಫ್,ಅಫೀಝ್,ಅಫ್ರೀಜ್, ಶರೀಫ್,ಅಬ್ದುಲ್ ಖಾದರ್ ಮತ್ತಿತರರು ಮಸೀದಿಗೆ ನುಗ್ಗಿ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.ಹಲ್ಲೆ ಬಳಿಕ ಮಸೀದಿ ಆವರಣದಲ್ಲಿ ಹಲ್ಲೆದ ಮಾಡಿದ ತಂಡದವರು ಮತ್ತು ಮಸೀದಿಯವರ ಜೊತೆ ಗಲಾಟೆ ನಡೆದಿದ್ದು.ಈ ಘಟನೆಯ ಬಗ್ಗೆ ವಿಡಿಯೋ ವೈರಲ್ ಅಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಧರ್ಮಗುರುಗಳು ದೂರು ನೀಡಲಾಗಿದ್ದು. ಪೊಲೀಸರು ತಬಿಖೆ ನಡೆಸುತ್ತಿದ್ದಾರೆ.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ನಾರಾಯಣ ಪೂಜಾರಿ , ಕೆ.ಶ್ರೀಧರ್ ರಾವ್ ಆಯ್ಕೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಜೆಸಿಐ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಫೆ.4-5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya
error: Content is protected !!