22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ತೇರ ಬಾಕಿಮಾರು ಗದ್ದೆಯಲ್ಲಿ ಡಿ. 29ರಂದು ನಡೆಯುವ ಶೇಷ ನಾಗ ಚೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆಯು ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಶರರಾದ ಡಾ| ಎಮ್ ಹರ್ಷ ಸಂಪಿಗೆತ್ತಾಯ ಇವರ ಉಪಸ್ಥಿತಿಯಲ್ಲಿ ಡಿ. 15ರಂದು ದೇವಸ್ಥಾನದಲ್ಲಿ ನಡೆಯಿತು.

ಕಂಬಳದ ಆಮಂತ್ರಣ ಪತ್ರಿಕೆ ವಿತರಿಸುವ ಬಗ್ಗೆ ಹಾಗೂ ಕರೆ ನಿರ್ಮಿಸುವ ಬಗ್ಗೆ ಮತ್ತು ಇತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಗೌರವ ಸಲಹೆಗಾರರು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ಅಳದಂಗಡಿಯ ಡಾ| ಮಮತಾ ಎಚ್ ರವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya
error: Content is protected !!