April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಇಲ್ಲಿಯ ಅಚ್ಚಿನಡ್ಕ ನಿವಾಸಿ ಸ್ಟೀಫನ್ ಕೊರೆಯ (36 ವರ್ಷ) ರವರು ನೇಣುಬಿಗಿದು ಆತ್ಮಹತ್ಯೆ
ಮಾಡಿಕೊಂಡ ಘಟನೆ ಡಿ. 17ರಂದು ನಡೆದಿದೆ.


ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮಾಹಿತಿ ಇನ್ನಷ್ಟೆ ತಿಳಿದುಬರಬೇಕಾಗಿದೆ.

ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

Related posts

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

Suddi Udaya

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya
error: Content is protected !!