25.7 C
ಪುತ್ತೂರು, ಬೆಳ್ತಂಗಡಿ
May 17, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಜೆಪಿ ಅಟ್ಟಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

ಬೆಳ್ತಂಗಡಿ : ಜೆಪಿ ಅಟ್ಟಾಕ್ರ್ಸ್ ಇದರ ಪ್ರಾಯೋಜಕತ್ವದಲ್ಲಿ 8+1 ಜನರ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪ‌ರ್ ಸಿಕ್ಸ್ ಕ್ರಿಕೆಟ್‌ ಪಂದ್ಯಾಟವು ಡಿ. 15ರಂದು ಬೆಳ್ತಂಗಡಿ ಮೆಸ್ಕಾಂ ರಸ್ತೆ ಬೊಟ್ಟುಗುಡ್ಡೆ ಮೈದಾನದಲ್ಲಿ ನಡೆಯಿತು.

ಬೆಳ್ತಂಗಡಿ ಎಸ್ ಎಮ್ ಎಸ್ ರೆಕ್ಸಿನ್ ಮಾಲೀಕರಾದ ಚಿದಾನಂದ ಪಂದ್ಯಾಟವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಸುದ್ದಿ ಉದಯ ಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕರಾದ ತುಕಾರಾಮ, ಪಟ್ಟಣ ಪಂಚಾಯಿತಿ ನಾಮ ನಿರ್ದೇಶಕ ಸತೀಶ್‌ ದೊಡ್ಡಮನೆ, ರಾಜ ಕೇಸರಿಯ ಸಂಸ್ಥಾಪಕ ದೀಪಕ್ ಜಿ, ತೀರ್ಪುಗಾರರಾದ ಗೋಪಾಲ್ ಕೆಸಿ ಎಂಟರ್ಪ್ರೈಸಸ್ ಮಾಲಕರಾದ ಮನು , ಜೆಪಿ ಅಟ್ಯಾಕ್ರ್ ತಂಡದ ಮಾಲಕ ಕರುಣಾಕರ ಉಪಸ್ಥಿತರಿದ್ದರು.


ಈ ವೇಳೆ ಪ್ರಥಮ ಸ್ಥಾನವನ್ನು ರೂ 8001 ಹಾಗೂ ಜೆಪಿ ಟ್ರೋಪಿಯನ್ನು ಬ್ರಹ್ಮಶ್ರೀ ಕುವೆಟ್ಟು, ದ್ವಿತೀಯ ಸ್ಥಾನವನ್ನು ರೂ. 6001 ಜೆ. ಪಿ ಟ್ರೋಫಿ 7 ಸ್ಟಾರ್ ಬೆಳಾಲು ಪಡೆದುಕೊಂಡಿತ್ತು.

Related posts

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya
error: Content is protected !!