32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

ಮಚ್ಚಿನ : ಸಪರಿವಾರ ಶ್ರೀ ಶಾಸ್ತಾರ ದೇವಸ್ತಾನ ಜೀರ್ಣೋದ್ಧಾರ ಗೊಳ್ಳುತ್ತಿರುವ ಸಹಸ್ರಮಾನದ ಇತಿಹಾಸವಿರುವ ಬಹಳ ಪ್ರಾಚೀನ ಕಾಲದ ಪುಣ್ಯತಮವಾದ ಮಚ್ಚಿನ ಗ್ರಾಮದ ಮಾಣೂರು ಶ್ರೀ ಸಾಸ್ತಾರ ದೇವಸ್ಥಾನಕ್ಕೆ ಸಕಲ ಪ್ರಾಯಶ್ಚಿತ ಪೂಜಾ ಕಾರ್ಯಗಳನ್ನು ನೆರವೇರಿಸಿಕೊಂಡು ಕ್ಷೇತ್ರದ ದೈವಜ್ಞರಾದ ವೇದಮೂರ್ತಿ ಬ್ರಹ್ಮ ಶ್ರೀ ವೆಂಕಟ್ರಮಣ ಜೋಯಿಸರ ಮಾರ್ಗದರ್ಶನದಲ್ಲಿ ವೇದಮೂರ್ತಿ ಬ್ರಹ್ಮಶ್ರೀ ಪರಕ್ಕಜೆ ಅನಂತನಾರಾಯಣ ಭಟ್ಟರ ಆಚಾರ್ಯತ್ವದಲ್ಲಿ ದೇವತಾ ಪ್ರಾರ್ಥನೆ ಪುಣ್ಯ ವಾಚನ. ಪ್ರಸಾದ ಸುದ್ದಿ. ರಕ್ಷೋಷ್ನ ಹೋಮ. ವಾಸ್ತು ಹೋಮ ವಾಸ್ತು ಪೂಜೆ ವಾಸ್ತು ಬಲಿ ಕಳಸ ಪ್ರತಿಷ್ಠೆ ಆದಿವಾಸಗಳು ಅನುಜ್ಞಾ ಪ್ರಾರ್ಥನೆ. ಸಂಕೋಚ ಪ್ರಕ್ರಿಯೆಗಳು ಅನುಜ್ಞಾ ಕಲಶಾಭಿಷೇಕ ಸಹಿತ ಬಾಲಾಲಯ ದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ ಕಾರ್ಯಕ್ರಮ ಡಿ14 ಮತ್ತು15 ರoದು ಜರಗಿತು.

ದೇವಸ್ಥಾನದ ಅರ್ಚಕರು ರಾಮಚಂದ್ರ ಭಟ್. ಪವಿತ್ರ ಪಾಣಿ ಕೃಷ್ಣ ಭಟ್. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ ಮತ್ತು ಸದಸ್ಯರು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹೊನ್ನಪ್ಪ ಕುಲಾಲ್ ಮಾಣೂರು ಮತ್ತು ಸದಸ್ಯರು ಬಳ್ಳಮಂಜ ಅನಂತೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರರು ಹರ್ಷ ಸಂಪಿಗೆತ್ತಾಯ ಗ್ರಾಮದ ಸ್ಥಳೀಯ ಪ್ರಮುಖರು ಭಕ್ತಾದಿಗಳು ಉಪಸ್ಥಿತರಿದ್ದರು ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ಜರಗಿತು

Related posts

ನಾಲ್ಕೂರು ನಿವಾಸಿ ಬಾಬು ನಿಧನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಕಾಮರ್ಸ್ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಭಾರಿ ರಿಯಾಯಿತಿ

Suddi Udaya

ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರಿಗೆ ಸನ್ಮಾನ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಬೆಳ್ತಂಗಡಿ: ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ

Suddi Udaya
error: Content is protected !!