23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

ಮಚ್ಚಿನ : ಸಪರಿವಾರ ಶ್ರೀ ಶಾಸ್ತಾರ ದೇವಸ್ತಾನ ಜೀರ್ಣೋದ್ಧಾರ ಗೊಳ್ಳುತ್ತಿರುವ ಸಹಸ್ರಮಾನದ ಇತಿಹಾಸವಿರುವ ಬಹಳ ಪ್ರಾಚೀನ ಕಾಲದ ಪುಣ್ಯತಮವಾದ ಮಚ್ಚಿನ ಗ್ರಾಮದ ಮಾಣೂರು ಶ್ರೀ ಸಾಸ್ತಾರ ದೇವಸ್ಥಾನಕ್ಕೆ ಸಕಲ ಪ್ರಾಯಶ್ಚಿತ ಪೂಜಾ ಕಾರ್ಯಗಳನ್ನು ನೆರವೇರಿಸಿಕೊಂಡು ಕ್ಷೇತ್ರದ ದೈವಜ್ಞರಾದ ವೇದಮೂರ್ತಿ ಬ್ರಹ್ಮ ಶ್ರೀ ವೆಂಕಟ್ರಮಣ ಜೋಯಿಸರ ಮಾರ್ಗದರ್ಶನದಲ್ಲಿ ವೇದಮೂರ್ತಿ ಬ್ರಹ್ಮಶ್ರೀ ಪರಕ್ಕಜೆ ಅನಂತನಾರಾಯಣ ಭಟ್ಟರ ಆಚಾರ್ಯತ್ವದಲ್ಲಿ ದೇವತಾ ಪ್ರಾರ್ಥನೆ ಪುಣ್ಯ ವಾಚನ. ಪ್ರಸಾದ ಸುದ್ದಿ. ರಕ್ಷೋಷ್ನ ಹೋಮ. ವಾಸ್ತು ಹೋಮ ವಾಸ್ತು ಪೂಜೆ ವಾಸ್ತು ಬಲಿ ಕಳಸ ಪ್ರತಿಷ್ಠೆ ಆದಿವಾಸಗಳು ಅನುಜ್ಞಾ ಪ್ರಾರ್ಥನೆ. ಸಂಕೋಚ ಪ್ರಕ್ರಿಯೆಗಳು ಅನುಜ್ಞಾ ಕಲಶಾಭಿಷೇಕ ಸಹಿತ ಬಾಲಾಲಯ ದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ ಕಾರ್ಯಕ್ರಮ ಡಿ14 ಮತ್ತು15 ರoದು ಜರಗಿತು.

ದೇವಸ್ಥಾನದ ಅರ್ಚಕರು ರಾಮಚಂದ್ರ ಭಟ್. ಪವಿತ್ರ ಪಾಣಿ ಕೃಷ್ಣ ಭಟ್. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ ಮತ್ತು ಸದಸ್ಯರು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹೊನ್ನಪ್ಪ ಕುಲಾಲ್ ಮಾಣೂರು ಮತ್ತು ಸದಸ್ಯರು ಬಳ್ಳಮಂಜ ಅನಂತೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರರು ಹರ್ಷ ಸಂಪಿಗೆತ್ತಾಯ ಗ್ರಾಮದ ಸ್ಥಳೀಯ ಪ್ರಮುಖರು ಭಕ್ತಾದಿಗಳು ಉಪಸ್ಥಿತರಿದ್ದರು ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ಜರಗಿತು

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 233.13 ಕೋಟಿ ವ್ಯವಹಾರ, ಸದಸ್ಯರಿಗೆ ಶೇ. 15 ಡಿವಿಡೆಂಟ್

Suddi Udaya

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya
error: Content is protected !!