38.6 C
ಪುತ್ತೂರು, ಬೆಳ್ತಂಗಡಿ
March 6, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ. 16 ರಿಂದ ಧನು ಪೂಜೆ ಆರಂಭವಾಗಿದ್ದು ಮುಂದಿನ ಮಕರ ಸಂಕ್ರಮಣ ತನಕ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ಅವರ ನೇತೃತ್ವದಲ್ಲಿ ನಡೆಯಲಿದೆ.

ಪ್ರತಿ ದಿನ ಬೆಳಿಗ್ಗೆ 5 ರಿoದ 5,45 ರ ವಿಶೇಷವಾಗಿ ಭಜನಾ ಕಾರ್ಯಕ್ರಮ ನಡೆಯಲಿದ್ದು ನಂತರ ಮಹಾ ಪೂಜೆ ಪ್ರಸಾದ ವಿತರಣೆ ಎಲ್ಲಾ ಭಕ್ತಾದಿಗಳಿಗೆ ಉಪಹಾರದ ವ್ಯವಸ್ಥೆ ನಡೆಯುತ್ತಿದ್ದು ವಿವಿಧ ಕಡೆಗಳಿಂದ ಭಕ್ತಾದಿಗಳು ಭಾಗವಹಿಸುತ್ತಿದ್ದಾರೆ.

Related posts

ಧರ್ಮಸ್ಥಳ: 22ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ಫಲಿತಾಂಶ

Suddi Udaya

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya

ನಾರಾವಿ ಸಂತ ಅಂತೋನಿ ಕಾಲೇಜು ನೂತನ ಪ್ರಾಂಶುಪಾಲರಾಗಿ ಸಂತೋಷ್ ಸಲ್ಡಾನ ಅಧಿಕಾರ ಸ್ವೀಕಾರ

Suddi Udaya
error: Content is protected !!