July 23, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ. 16 ರಿಂದ ಧನು ಪೂಜೆ ಆರಂಭವಾಗಿದ್ದು ಮುಂದಿನ ಮಕರ ಸಂಕ್ರಮಣ ತನಕ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ಅವರ ನೇತೃತ್ವದಲ್ಲಿ ನಡೆಯಲಿದೆ.

ಪ್ರತಿ ದಿನ ಬೆಳಿಗ್ಗೆ 5 ರಿoದ 5,45 ರ ವಿಶೇಷವಾಗಿ ಭಜನಾ ಕಾರ್ಯಕ್ರಮ ನಡೆಯಲಿದ್ದು ನಂತರ ಮಹಾ ಪೂಜೆ ಪ್ರಸಾದ ವಿತರಣೆ ಎಲ್ಲಾ ಭಕ್ತಾದಿಗಳಿಗೆ ಉಪಹಾರದ ವ್ಯವಸ್ಥೆ ನಡೆಯುತ್ತಿದ್ದು ವಿವಿಧ ಕಡೆಗಳಿಂದ ಭಕ್ತಾದಿಗಳು ಭಾಗವಹಿಸುತ್ತಿದ್ದಾರೆ.

Related posts

ಉಜಿರೆ ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ನಾವೂರು ಜನಸ್ಪಂದನ ಸಭೆ: ಜೆಜೆಎಂ ಕಾಮಗಾರಿ ಸಮರ್ಪಕವಾಗಿಲ್ಲ , ಬೆಳೆ ವಿಮೆ ಜಮೆ ಕುರಿತು ಚರ್ಚೆ

Suddi Udaya
error: Content is protected !!