September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಬಳಂಜ ಶಾಲೆಗೆ ಡೆಸ್ಕ್ ಮತ್ತು ಬೆಂಚ್ ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜ ಇಲ್ಲಿಗೆ ಹತ್ತು ಡೆಸ್ಕ್ ಮತ್ತು ಬೆಂಚ್ ಮಂಜೂರು ಆಗಿದ್ದು ಇದರ ಹಸ್ತಾಂತರ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕಿನ ಜನಜಾಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷ ಕಿಶೋರ್ ಹೆಗಡೆ, ಪ್ರಮೋದ್ ಕುಮಾರ್ ಜೈನ್, ಕೃಷಿ ಮೇಲ್ವಿಚಾರಕರು ಕೃಷ್ಣ, ಸೇವಾ ಪ್ರತಿನಿಧಿ ಶ್ರೀಮತಿ ಪ್ರಮೀಳಾ ಆಚಾರ್ಯ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ ಸಿ.ಆರ್, ಮತ್ತು ಶ್ರೀಮತಿ ಸುಲೋಚನಾ ಹಾಗೂ ಶಾಲಾ ಶಿಕ್ಷಕ ವೃಂದ ಇವರ ಉಪಸ್ಥಿತರಿದ್ದರು.

Related posts

ಮಡಂತ್ಯಾರಿನಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ ‘ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya

ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬೆಳ್ತಂಗಡಿ- ಮೂಡಿಗೆರೆ ಶಾಸಕರುಗಳಿಂದ ಪರಿಶೀಲನೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಉಪಸ್ಥಿತಿ

Suddi Udaya

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya
error: Content is protected !!