25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಬಳಂಜ ಶಾಲೆಗೆ ಡೆಸ್ಕ್ ಮತ್ತು ಬೆಂಚ್ ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜ ಇಲ್ಲಿಗೆ ಹತ್ತು ಡೆಸ್ಕ್ ಮತ್ತು ಬೆಂಚ್ ಮಂಜೂರು ಆಗಿದ್ದು ಇದರ ಹಸ್ತಾಂತರ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕಿನ ಜನಜಾಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷ ಕಿಶೋರ್ ಹೆಗಡೆ, ಪ್ರಮೋದ್ ಕುಮಾರ್ ಜೈನ್, ಕೃಷಿ ಮೇಲ್ವಿಚಾರಕರು ಕೃಷ್ಣ, ಸೇವಾ ಪ್ರತಿನಿಧಿ ಶ್ರೀಮತಿ ಪ್ರಮೀಳಾ ಆಚಾರ್ಯ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ ಸಿ.ಆರ್, ಮತ್ತು ಶ್ರೀಮತಿ ಸುಲೋಚನಾ ಹಾಗೂ ಶಾಲಾ ಶಿಕ್ಷಕ ವೃಂದ ಇವರ ಉಪಸ್ಥಿತರಿದ್ದರು.

Related posts

ವಾಲಿಬಾಲ್ ಪಂದ್ಯಾಟ; ರಕ್ಷಿತಾ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಬೆಳ್ತಂಗಡಿ: ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya
error: Content is protected !!