29.1 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

ಕಲ್ಲೇರಿ : ಇಲ್ಲಿಯ ಕುಪ್ಪೆಟ್ಟಿ ಪುಯಿಲ ಎಂಬಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿಯಾದ ಘಟನೆ ಡಿ. 16 ರಂದು ರಾತ್ರಿ ನಡೆದಿದೆ.

ಪದ್ಮುಂಜ ಕಡೆಯಿಂದ ಕುಪ್ಪೆಟ್ಟಿ ಗೆ ಬರುತ್ತಿದ್ದ ರಿಕ್ಷಾ ಮತ್ತು ಪದ್ಮುಂಜ ಕಡೆಗೆ ಹೋಗುವ ನಂದಿನಿ ಟೆಂಪೋ ನಡುವೆ ಅಪಘಾತ ಸಂಭವಿಸಿದೆ.


ಅಪಘಾತದಲ್ಲಿ ರಿಕ್ಷಾ ಚಾಲಕ ಬಾಲಕೃಷ್ಣ (ನಯನ್ )ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ

Suddi Udaya

ಅಂಡಿಂಜೆ ಪಾಂಡೀಲು ಹೊಸಮನೆ ಎಂಬಲ್ಲಿ ಮನೆಯ ಬೀಗವನ್ನು ಒಡೆದು ಒಳಗಿದ್ದ ಕಳ್ಳರು: ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳ ಕಳವು

Suddi Udaya

ಶ್ರೀಲಂಕಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಕೊಕ್ರಾಡಿ ಶಾಲೆಯ ಅಕ್ಕಮ್ಮ ಆಯ್ಕೆ

Suddi Udaya

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!