23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ 3ನೇ ವರುಷದ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಪರ್ವ ಸೇವೆ

ಗುರುವಾಯನಕೆರೆ : ಕುವೆಟ್ಟು ಗ್ರಾಮದ ಗುರುವಾಯನಕೆರೆ ಶಾರದನಗರದ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ ಮೂರನೇ ವರುಷದ ಪ್ರತಿಷ್ಠಾ ವರ್ಧಂತಿ ಸಲುವಾಗಿ, ಧನು ಸಂಕ್ರಮಣ ದಂದು ಪರ್ವ ಸೇವೆ ಜರುಗಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು ಹಾಗು ಸರ್ವಸದಸ್ಯರು, ಗ್ರಾಮಸ್ಥರು, ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Related posts

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!