25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

ಚಾರ್ಮಾಡಿ : ಚಾರ್ಮಾಡಿ ಬಳಿಯ ನದಿಯ ಸೇತುವೆ ಕೆಳಗೆ ದನದ ತಲೆ ಸೇರಿದಂತೆ ಅವಶೇಷಗಳು ಸುಮಾರು ಹನ್ನೊಂದು ಗೋಣಿ ಚೀಲದಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಚಾರ್ಮಾಡಿ ಗ್ರಾಮದ ಅನ್ನಾರ್ ಎಂಬಲ್ಲಿ ನದಿಯ ಸೇತುವೆ ಅಡಿಯಲ್ಲಿ ಗೋಣಿ ಚೀಲದಲ್ಲಿ ತುಂಬಿಸಿಟ್ಟ ರೀತಿಯಲ್ಲಿ ದನದ ತಲೆ, ಚರ್ಮ, ಹಾಗೂ ಇತರ ಅವಶೇಷಗಳು ಪತ್ತೆಯಾಗಿದ್ದು, ಯಾರೋ ಅಕ್ರಮವಾಗಿ ಎಲ್ಲೊ ದನದ ಮಾಂಸ ತಯಾರಿಸಿ ಉಳಿದ ತ್ಯಾಜ್ಯಗಳನ್ನು ಗೋಣಿ ಚೀಲದಲ್ಲಿ ತುಂಬಿಸಿ ಇಲ್ಲಿ ತಂದು ಹಾಕಿರಬಹುದು ಎಂದು ಶಂಕಿಸಲಾಗಿದೆ.

ಈ ಬಗ್ಗೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

Related posts

ಎಸ್‌ಜಿಎಫ್‌ಐ (SGFI) ರಾಷ್ಟ್ರೀಯ ಕಬಡ್ಡಿ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಭಾಗಿ

Suddi Udaya

ಉಜಿರೆ ಎಸ್.ಡಿ.ಎಂ ( ಸ್ವಾಯತ್ತ) ಕಾಲೇಜು : ಪೋಷಕ ಶಿಕ್ಷಕರ ಸಂಘದ ಸಭೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

Suddi Udaya

ಉಜಿರೆ: ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ “ಸ್ಫೂರ್ತಿದಾಯಕ ವ್ಯಕ್ತಿತ್ವ” ಕಾರ್ಯಕ್ರಮ

Suddi Udaya
error: Content is protected !!