22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

ಬೆಳ್ತಂಗಡಿ : ಕ್ಷುಲ್ಲಕ ವಿಚಾರದಲ್ಲಿ ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿ ಧರ್ಮಗುರುಗಳ ಮೇಲೆ ಸುಮಾರು 12 ಜನರ ತಂಡದಿಂದ ಮಸೀದಿಗೆ ಡಿ.17 ರಂದು ಸಂಜೆ ನುಗ್ಗಿ ಹಲ್ಲೆ ಮಾಡಿದ್ದು.ಗಾಯಗೊಂಡ ಧರ್ಮಗುರುಗಳು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮುಹಿದ್ದಿನ್ ಜುಮ್ಮಾ ಮಸೀದಿ ಜಾಲಲಿನಗರದ ಧರ್ಮಗುರುಗಳಾದ ಶಮೀರ್ ಮುಸ್ಲಿಯಾರ್ (37) ಎಂಬವರಿಗೆ ಡಿ.17 ರಂದು ಸಂಜೆ 7:30 ರ ಸುಮಾರಿಗೆ ಸ್ಥಳೀಯರಾದ ಬದ್ರುದ್ದಿನ್, ಸಂಶುದ್ದಿನ್, ಅಹಮದ್ ಟಿಬಿ ರೋಡ್, ನೌಫಲ್ ,ಅನ್ಸರ್, ಮುನೀರ್ ಅಸೀಫ್,ಅಫೀಝ್,ಅಫ್ರೀಜ್, ಶರೀಫ್,ಅಬ್ದುಲ್ ಖಾದರ್ ಮತ್ತಿತರರು ಮಸೀದಿಗೆ ನುಗ್ಗಿ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.ಹಲ್ಲೆ ಬಳಿಕ ಮಸೀದಿ ಆವರಣದಲ್ಲಿ ಹಲ್ಲೆದ ಮಾಡಿದ ತಂಡದವರು ಮತ್ತು ಮಸೀದಿಯವರ ಜೊತೆ ಗಲಾಟೆ ನಡೆದಿದ್ದು.ಈ ಘಟನೆಯ ಬಗ್ಗೆ ವಿಡಿಯೋ ವೈರಲ್ ಅಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಧರ್ಮಗುರುಗಳು ದೂರು ನೀಡಲಾಗಿದ್ದು. ಪೊಲೀಸರು ತಬಿಖೆ ನಡೆಸುತ್ತಿದ್ದಾರೆ.

Related posts

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ಸಂಘವು ರೂ. 32.31 ಕೋಟಿ ವ್ಯವಹಾರ, ರೂ. 49.24 ಲಕ್ಷ ನಿವ್ವಳ ಲಾಭ

Suddi Udaya

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya
error: Content is protected !!