23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ತೇರ ಬಾಕಿಮಾರು ಗದ್ದೆಯಲ್ಲಿ ಡಿ. 29ರಂದು ನಡೆಯುವ ಶೇಷ ನಾಗ ಚೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆಯು ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಶರರಾದ ಡಾ| ಎಮ್ ಹರ್ಷ ಸಂಪಿಗೆತ್ತಾಯ ಇವರ ಉಪಸ್ಥಿತಿಯಲ್ಲಿ ಡಿ. 15ರಂದು ದೇವಸ್ಥಾನದಲ್ಲಿ ನಡೆಯಿತು.

ಕಂಬಳದ ಆಮಂತ್ರಣ ಪತ್ರಿಕೆ ವಿತರಿಸುವ ಬಗ್ಗೆ ಹಾಗೂ ಕರೆ ನಿರ್ಮಿಸುವ ಬಗ್ಗೆ ಮತ್ತು ಇತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಗೌರವ ಸಲಹೆಗಾರರು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕೊಕ್ಕಡ : ಮಾಯಿಲಕೋಟೆ ದೇವಸ್ಥಾನದಲ್ಲಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

Suddi Udaya

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

Suddi Udaya
error: Content is protected !!