22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಜೆಪಿ ಅಟ್ಟಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

ಬೆಳ್ತಂಗಡಿ : ಜೆಪಿ ಅಟ್ಟಾಕ್ರ್ಸ್ ಇದರ ಪ್ರಾಯೋಜಕತ್ವದಲ್ಲಿ 8+1 ಜನರ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪ‌ರ್ ಸಿಕ್ಸ್ ಕ್ರಿಕೆಟ್‌ ಪಂದ್ಯಾಟವು ಡಿ. 15ರಂದು ಬೆಳ್ತಂಗಡಿ ಮೆಸ್ಕಾಂ ರಸ್ತೆ ಬೊಟ್ಟುಗುಡ್ಡೆ ಮೈದಾನದಲ್ಲಿ ನಡೆಯಿತು.

ಬೆಳ್ತಂಗಡಿ ಎಸ್ ಎಮ್ ಎಸ್ ರೆಕ್ಸಿನ್ ಮಾಲೀಕರಾದ ಚಿದಾನಂದ ಪಂದ್ಯಾಟವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಸುದ್ದಿ ಉದಯ ಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕರಾದ ತುಕಾರಾಮ, ಪಟ್ಟಣ ಪಂಚಾಯಿತಿ ನಾಮ ನಿರ್ದೇಶಕ ಸತೀಶ್‌ ದೊಡ್ಡಮನೆ, ರಾಜ ಕೇಸರಿಯ ಸಂಸ್ಥಾಪಕ ದೀಪಕ್ ಜಿ, ತೀರ್ಪುಗಾರರಾದ ಗೋಪಾಲ್ ಕೆಸಿ ಎಂಟರ್ಪ್ರೈಸಸ್ ಮಾಲಕರಾದ ಮನು , ಜೆಪಿ ಅಟ್ಯಾಕ್ರ್ ತಂಡದ ಮಾಲಕ ಕರುಣಾಕರ ಉಪಸ್ಥಿತರಿದ್ದರು.


ಈ ವೇಳೆ ಪ್ರಥಮ ಸ್ಥಾನವನ್ನು ರೂ 8001 ಹಾಗೂ ಜೆಪಿ ಟ್ರೋಪಿಯನ್ನು ಬ್ರಹ್ಮಶ್ರೀ ಕುವೆಟ್ಟು, ದ್ವಿತೀಯ ಸ್ಥಾನವನ್ನು ರೂ. 6001 ಜೆ. ಪಿ ಟ್ರೋಫಿ 7 ಸ್ಟಾರ್ ಬೆಳಾಲು ಪಡೆದುಕೊಂಡಿತ್ತು.

Related posts

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ವಿತರಣೆ

Suddi Udaya

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ: ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya
error: Content is protected !!