30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಬಳಂಜ ಶಾಲೆಗೆ ಡೆಸ್ಕ್ ಮತ್ತು ಬೆಂಚ್ ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜ ಇಲ್ಲಿಗೆ ಹತ್ತು ಡೆಸ್ಕ್ ಮತ್ತು ಬೆಂಚ್ ಮಂಜೂರು ಆಗಿದ್ದು ಇದರ ಹಸ್ತಾಂತರ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕಿನ ಜನಜಾಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷ ಕಿಶೋರ್ ಹೆಗಡೆ, ಪ್ರಮೋದ್ ಕುಮಾರ್ ಜೈನ್, ಕೃಷಿ ಮೇಲ್ವಿಚಾರಕರು ಕೃಷ್ಣ, ಸೇವಾ ಪ್ರತಿನಿಧಿ ಶ್ರೀಮತಿ ಪ್ರಮೀಳಾ ಆಚಾರ್ಯ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ ಸಿ.ಆರ್, ಮತ್ತು ಶ್ರೀಮತಿ ಸುಲೋಚನಾ ಹಾಗೂ ಶಾಲಾ ಶಿಕ್ಷಕ ವೃಂದ ಇವರ ಉಪಸ್ಥಿತರಿದ್ದರು.

Related posts

ಚಾರ್ಮಾಡಿ: ಕೊಳವೆ ಬಾವಿ ತೆಗೆಯುವ ವೇಳೆ ಹೊಂಡಕ್ಕೆ ಜಾರಿದ ಲಾರಿ

Suddi Udaya

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ಹೈಕೋರ್ಟು ಆದೇಶ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ವೇಣೂರು ಶಾಖೆಯ ಸ್ವಸಹಾಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಮೊತ್ತ ಹಸ್ತಾಂತರ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!