23.7 C
ಪುತ್ತೂರು, ಬೆಳ್ತಂಗಡಿ
April 24, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ. 16 ರಿಂದ ಧನು ಪೂಜೆ ಆರಂಭವಾಗಿದ್ದು ಮುಂದಿನ ಮಕರ ಸಂಕ್ರಮಣ ತನಕ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ಅವರ ನೇತೃತ್ವದಲ್ಲಿ ನಡೆಯಲಿದೆ.

ಪ್ರತಿ ದಿನ ಬೆಳಿಗ್ಗೆ 5 ರಿoದ 5,45 ರ ವಿಶೇಷವಾಗಿ ಭಜನಾ ಕಾರ್ಯಕ್ರಮ ನಡೆಯಲಿದ್ದು ನಂತರ ಮಹಾ ಪೂಜೆ ಪ್ರಸಾದ ವಿತರಣೆ ಎಲ್ಲಾ ಭಕ್ತಾದಿಗಳಿಗೆ ಉಪಹಾರದ ವ್ಯವಸ್ಥೆ ನಡೆಯುತ್ತಿದ್ದು ವಿವಿಧ ಕಡೆಗಳಿಂದ ಭಕ್ತಾದಿಗಳು ಭಾಗವಹಿಸುತ್ತಿದ್ದಾರೆ.

Related posts

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya
error: Content is protected !!