September 6, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ. 16 ರಿಂದ ಧನು ಪೂಜೆ ಆರಂಭವಾಗಿದ್ದು ಮುಂದಿನ ಮಕರ ಸಂಕ್ರಮಣ ತನಕ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ಅವರ ನೇತೃತ್ವದಲ್ಲಿ ನಡೆಯಲಿದೆ.

ಪ್ರತಿ ದಿನ ಬೆಳಿಗ್ಗೆ 5 ರಿoದ 5,45 ರ ವಿಶೇಷವಾಗಿ ಭಜನಾ ಕಾರ್ಯಕ್ರಮ ನಡೆಯಲಿದ್ದು ನಂತರ ಮಹಾ ಪೂಜೆ ಪ್ರಸಾದ ವಿತರಣೆ ಎಲ್ಲಾ ಭಕ್ತಾದಿಗಳಿಗೆ ಉಪಹಾರದ ವ್ಯವಸ್ಥೆ ನಡೆಯುತ್ತಿದ್ದು ವಿವಿಧ ಕಡೆಗಳಿಂದ ಭಕ್ತಾದಿಗಳು ಭಾಗವಹಿಸುತ್ತಿದ್ದಾರೆ.

Related posts

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

Suddi Udaya

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

Suddi Udaya

ನ್ಯಾಯತರ್ಪು ಪ್ರದೇಶದಲ್ಲಿ ಒಂಟಿ ಸಲಗ ಓಡಾಟ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಜಯನಗರ-ಗುರಿಪಳ್ಳದಲ್ಲಿ ರಕ್ತದಾನ ಶಿಬಿರ: ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಿ : ಡಾ| ಗೋಪಾಲ ಕೃಷ್ಣ ಕೆ.

Suddi Udaya
error: Content is protected !!