25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

ಬೆಳ್ತಂಗಡಿ: ಜನಮಾನಸದಲ್ಲಿ ಸರಳತೆಯ ಮೂರ್ತಿಯಾಗಿ ಕಾಣಿಸಿಕೊಂಡು ಉದ್ಯಮದ ಜೊತೆ ಸಮಾಜ ಸೇವೆಯಲ್ಲಿ ನಿರತರಾಗಿರುವ ಬೆಳ್ತಂಗಡಿಯ ಹೆಮ್ಮೆಯ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ ಲಭಿಸಿದೆ.

ಶಶಿಧರ್ ಶೆಟ್ಟಿಯವರು ಕಲಾವಿದರ ಕಾಮಧೇನು ಪಟ್ಲ ಪೌಂಡೇಶನ್ ಇದರ ಮಹಾಪೋಷಕರಾಗಿದ್ದು, ಅವರ ಸಮಾಜ ಸೇವಾ ಚಟುವಟಿಕೆಗಳನ್ನು ಗುರುತಿಸಿ ಅಹಮದಾಬಾದ್ ನ ಬಂಟರ ಸಂಘದಿಂದ ಈ ಪ್ರಶಸ್ತಿ ಲಭಿಸಿದ್ದು ದಂಪತಿಗಳನ್ನು ಅಹಮದಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಉಜಿರೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಬಂದರಿಗೆ ಭೇಟಿ

Suddi Udaya

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

Suddi Udaya

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ಗಾಂಜಾ ಸೇವನೆ ಮಾಡಿ ಅಸಭ್ಯ ವರ್ತನೆ ; ಪುಂಜಾಲಕಟ್ಟೆ ಪೊಲೀಸರಿಂದ ಆರೋಪಿ ಬಂಧನ

Suddi Udaya

ಮೇಲಂತಬೆಟ್ಟು : ವಿದ್ಯುತ್ ಕೇಬಲ್ ನಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya
error: Content is protected !!