26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

ಬೆಳ್ತಂಗಡಿ: ಜನಮಾನಸದಲ್ಲಿ ಸರಳತೆಯ ಮೂರ್ತಿಯಾಗಿ ಕಾಣಿಸಿಕೊಂಡು ಉದ್ಯಮದ ಜೊತೆ ಸಮಾಜ ಸೇವೆಯಲ್ಲಿ ನಿರತರಾಗಿರುವ ಬೆಳ್ತಂಗಡಿಯ ಹೆಮ್ಮೆಯ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ ಲಭಿಸಿದೆ.

ಶಶಿಧರ್ ಶೆಟ್ಟಿಯವರು ಕಲಾವಿದರ ಕಾಮಧೇನು ಪಟ್ಲ ಪೌಂಡೇಶನ್ ಇದರ ಮಹಾಪೋಷಕರಾಗಿದ್ದು, ಅವರ ಸಮಾಜ ಸೇವಾ ಚಟುವಟಿಕೆಗಳನ್ನು ಗುರುತಿಸಿ ಅಹಮದಾಬಾದ್ ನ ಬಂಟರ ಸಂಘದಿಂದ ಈ ಪ್ರಶಸ್ತಿ ಲಭಿಸಿದ್ದು ದಂಪತಿಗಳನ್ನು ಅಹಮದಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya

ಪುಂಜಲ್ ಕಟ್ಟೆ ಕ್ಲಸ್ಟರ್ ವತಿಯಿಂದ ರಘುಪತಿ ಕೆ ರಾವ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya
error: Content is protected !!