23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

ಬಂಗಾಡಿ: ಇಂದಬೆಟ್ಟು, ನಾವೂರು, ಕನ್ಯಾಡಿ, ಮಲವಂತಿಗೆ, ಮಿತ್ತಬಾಗಿಲು ಮತ್ತು ಕಡಿರುದ್ಯಾವರ ಗ್ರಾಮಗಳ ವ್ಯಾಪ್ತಿಗೆ ಒಳಪಟ್ಟ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಇದರ ಮುಂದಿನ 2025 ರಿಂದ 30ರವರೆಗಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಹಾಗೂ ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾದ ವಸಂತ ಗೌಡ , ವಿನಯಚಂದ್ರ, ಹರೀಶ್ ಪೂಜಾರಿ , ಪ್ರಮೋದ್ ಕುಮಾರ್ , ರಮೇಶ್ ಕೆಂಗಾಜೆ, ಶೀನಪ್ಪ ಗೌಡ, ಪುಷ್ಪಲತಾ ಕೆ., ವೇದಾವತಿ , ರಘುನಾಥ, ಸತೀಶ್ ನಾಯ್ಕ, ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಚುನಾವಣಾ ಪ್ರಕ್ರಿಯೆಯನ್ನು ರಿರ್ಟನಿಂಗ್ ಅಧಿಕಾರಿ ಪ್ರತಿಮಾ ಬಿ.ಎ ನಡೆಸಿಕೊಟ್ಟರು.

Related posts

ಚಾರ್ಮಾಡಿ ಘಾಟಿಯ 7ನೇ ತಿರುವಿನಲ್ಲಿ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ

Suddi Udaya

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಬಾರ್ಯ: ಬನ್ನೆoಗಳ ಸೇತುವೆ ಮೇಲೆ ಪ್ರಾಣಿ ತ್ಯಾಜ್ಯ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya

ಬೆಳ್ತಂಗಡಿಯಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ಕ್ಯಾಂಪಸ್ ಉದ್ಘಾಟನೆ

Suddi Udaya

ತೋಟತ್ತಾಡಿ ಎಸ್. ಎನ್. ಡಿ. ಪಿ. ವತಿಯಿಂದ ಸ್ವಾತಂತ್ರ ದಿನ ಆಚರಣೆ

Suddi Udaya
error: Content is protected !!