23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

ಬೆಳ್ತಂಗಡಿ: ಜನಮಾನಸದಲ್ಲಿ ಸರಳತೆಯ ಮೂರ್ತಿಯಾಗಿ ಕಾಣಿಸಿಕೊಂಡು ಉದ್ಯಮದ ಜೊತೆ ಸಮಾಜ ಸೇವೆಯಲ್ಲಿ ನಿರತರಾಗಿರುವ ಬೆಳ್ತಂಗಡಿಯ ಹೆಮ್ಮೆಯ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ ಲಭಿಸಿದೆ.

ಶಶಿಧರ್ ಶೆಟ್ಟಿಯವರು ಕಲಾವಿದರ ಕಾಮಧೇನು ಪಟ್ಲ ಪೌಂಡೇಶನ್ ಇದರ ಮಹಾಪೋಷಕರಾಗಿದ್ದು, ಅವರ ಸಮಾಜ ಸೇವಾ ಚಟುವಟಿಕೆಗಳನ್ನು ಗುರುತಿಸಿ ಅಹಮದಾಬಾದ್ ನ ಬಂಟರ ಸಂಘದಿಂದ ಈ ಪ್ರಶಸ್ತಿ ಲಭಿಸಿದ್ದು ದಂಪತಿಗಳನ್ನು ಅಹಮದಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಎ.28-ಮೇ 3: ಮೊಗ್ರು ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಬೇಸಿಗೆ ಶಿಬಿರ ಹಾಗೂ ಯೋಗ ಶಿಬಿರ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Suddi Udaya

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya
error: Content is protected !!