July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

ಬೆಳ್ತಂಗಡಿ: ಜನಮಾನಸದಲ್ಲಿ ಸರಳತೆಯ ಮೂರ್ತಿಯಾಗಿ ಕಾಣಿಸಿಕೊಂಡು ಉದ್ಯಮದ ಜೊತೆ ಸಮಾಜ ಸೇವೆಯಲ್ಲಿ ನಿರತರಾಗಿರುವ ಬೆಳ್ತಂಗಡಿಯ ಹೆಮ್ಮೆಯ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ ಲಭಿಸಿದೆ.

ಶಶಿಧರ್ ಶೆಟ್ಟಿಯವರು ಕಲಾವಿದರ ಕಾಮಧೇನು ಪಟ್ಲ ಪೌಂಡೇಶನ್ ಇದರ ಮಹಾಪೋಷಕರಾಗಿದ್ದು, ಅವರ ಸಮಾಜ ಸೇವಾ ಚಟುವಟಿಕೆಗಳನ್ನು ಗುರುತಿಸಿ ಅಹಮದಾಬಾದ್ ನ ಬಂಟರ ಸಂಘದಿಂದ ಈ ಪ್ರಶಸ್ತಿ ಲಭಿಸಿದ್ದು ದಂಪತಿಗಳನ್ನು ಅಹಮದಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಹಿರಿಯ ಧರ್ಮಗುರು ಅಹ್ಮದ್ ಕುಂಞಿ ಮುಸ್ಲಿಯಾರ್ ಬೀಟಿಗೆ ನಿಧನ

Suddi Udaya

ಎಸ್‌ಡಿಎಂ ಕಾಲೇಜು: ‘ಬರೋಡಾ ಅಚೀವರ್ಸ್ ಅವಾರ್ಡ್-2026’

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: . ದ.ಕ. ಜಿಲ್ಲೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ದಿನಾಚರಣೆ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!