25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

ಅಳದಂಗಡಿ: ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವದ ಪ್ರಯುಕ್ತ ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು ಕಾರ್ಯಕ್ರಮವು ಡಿ.19 ರಂದು ಸಂಜೆ 7 ಕ್ಕೆ ಅಳದಂಗಡಿ ಪಂಚಾಯತ್ ವಠಾರದಲ್ಲಿ ನಡೆಯಲಿದೆ.

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ, ಮೂಲ್ಕಿ, ದ.ಕ. ಇವರಿಂದ ನಮ ಮಾತೆರ್ಲ ಒಂಜೇ ಕಲಾ ತಂಡದ ಸಾರಥ್ಯದಲ್ಲಿ ಬಂಟನ ಬಲಿ ಸುತ್ತು ಯಕ್ಷಗಾನ ಬಯಲಾಟ ನಡೆಯಲಿದೆ.

Related posts

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!