22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

ಅಳದಂಗಡಿ: ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವದ ಪ್ರಯುಕ್ತ ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು ಕಾರ್ಯಕ್ರಮವು ಡಿ.19 ರಂದು ಸಂಜೆ 7 ಕ್ಕೆ ಅಳದಂಗಡಿ ಪಂಚಾಯತ್ ವಠಾರದಲ್ಲಿ ನಡೆಯಲಿದೆ.

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ, ಮೂಲ್ಕಿ, ದ.ಕ. ಇವರಿಂದ ನಮ ಮಾತೆರ್ಲ ಒಂಜೇ ಕಲಾ ತಂಡದ ಸಾರಥ್ಯದಲ್ಲಿ ಬಂಟನ ಬಲಿ ಸುತ್ತು ಯಕ್ಷಗಾನ ಬಯಲಾಟ ನಡೆಯಲಿದೆ.

Related posts

ಮೇ 25 : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ: ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು-ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya

ಬದುಕು ಕಟ್ಟೋಣ ಬನ್ನಿ ತಂಡಕ್ಕೆ ಡಾ|| ಹೆಗ್ಗಡೆಯವರು ಪ್ರೇರಣೆ: ಮೋಹನ್ ಕುಮಾರ್

Suddi Udaya

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya
error: Content is protected !!