April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.19: ಗುರುವಾಯನಕೆರೆ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಮಾಡುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕುವೆಟ್ಟು ಫೀಡರಿನ ಮೇಲಂತಬೆಟ್ಟು, ವಾಣಿ ಶಾಲೆ, ಚರ್ಚ್‌ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುಣ್ಸೆಕಟ್ಟೆ, ರೆಂಕೆದಗುತ್ತು, ಶಾಂತಿನಗರ, ಪುದ್ದೊಟ್ಟು, ಮುಗುಳಿ ಪರಿಸರದಲ್ಲಿ ಡಿ19ರಂದು ಬೆಳಿಗ್ಗೆ ಗಂಟೆ:9.30ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.91 ಫಲಿತಾಂಶ

Suddi Udaya

ಬಳಂಜ ಸ.ಉ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ

Suddi Udaya

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya

ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

Suddi Udaya

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya
error: Content is protected !!