25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

ಬೆಳ್ತಂಗಡಿ: ಮೈಸೂರಿನ ಗೊಮ್ಮಟಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ಚಿಂತಕರಾದ ನಿರಂಜನ್ ಜೈನ್ ಕುದ್ಯಾಡಿ ಅವರನ್ನು ಹೊಂಬುಜ ಹಾಗೂ ಕನಕಗಿರಿ ಜೈನ ಮಠದ ಸ್ವಾಮೀಜಿಗಳು ಅಮೃತ ಮಹೋತ್ಸವದ ಪದಾಧಿಕಾರಿಗಳ ಜೊತೆ ಸನ್ಮಾನಿಸಿದರು.

Related posts

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಕಾಡಾನೆಗಳ ಓಡಾಟ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜು ಆಶ್ರಯದಲ್ಲಿ ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಹಯೋಗದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಉಜಿರೆ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

Suddi Udaya
error: Content is protected !!