24 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

ಬೆಳ್ತಂಗಡಿ: ಮೈಸೂರಿನ ಗೊಮ್ಮಟಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ಚಿಂತಕರಾದ ನಿರಂಜನ್ ಜೈನ್ ಕುದ್ಯಾಡಿ ಅವರನ್ನು ಹೊಂಬುಜ ಹಾಗೂ ಕನಕಗಿರಿ ಜೈನ ಮಠದ ಸ್ವಾಮೀಜಿಗಳು ಅಮೃತ ಮಹೋತ್ಸವದ ಪದಾಧಿಕಾರಿಗಳ ಜೊತೆ ಸನ್ಮಾನಿಸಿದರು.

Related posts

ಅಳದಂಗಡಿಯಲ್ಲಿ Vakrangee ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್: ಸರಕಾರ, ಮೂಲದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದ ನ್ಯಾಯಪೀಠ

Suddi Udaya

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!