24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

ಬಂಗಾಡಿ: ಇಂದಬೆಟ್ಟು, ನಾವೂರು, ಕನ್ಯಾಡಿ, ಮಲವಂತಿಗೆ, ಮಿತ್ತಬಾಗಿಲು ಮತ್ತು ಕಡಿರುದ್ಯಾವರ ಗ್ರಾಮಗಳ ವ್ಯಾಪ್ತಿಗೆ ಒಳಪಟ್ಟ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಇದರ ಮುಂದಿನ 2025 ರಿಂದ 30ರವರೆಗಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಹಾಗೂ ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾದ ವಸಂತ ಗೌಡ , ವಿನಯಚಂದ್ರ, ಹರೀಶ್ ಪೂಜಾರಿ , ಪ್ರಮೋದ್ ಕುಮಾರ್ , ರಮೇಶ್ ಕೆಂಗಾಜೆ, ಶೀನಪ್ಪ ಗೌಡ, ಪುಷ್ಪಲತಾ ಕೆ., ವೇದಾವತಿ , ರಘುನಾಥ, ಸತೀಶ್ ನಾಯ್ಕ, ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಚುನಾವಣಾ ಪ್ರಕ್ರಿಯೆಯನ್ನು ರಿರ್ಟನಿಂಗ್ ಅಧಿಕಾರಿ ಪ್ರತಿಮಾ ಬಿ.ಎ ನಡೆಸಿಕೊಟ್ಟರು.

Related posts

ಬೆಳ್ತಂಗಡಿಯಲ್ಲಿ ನೂತನ ಶಾಖೆ ‘ಕೋಟಕ್ ಲೈಫ್’ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!