25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

ಉಜಿರೆ: ಇಲ್ಲಿಯ ಹಳೆಪೇಟೆ ರಾಮಮಂದಿರ ಬಳಿಯ ನಿವಾಸಿ ಜಿ. ವಿಠಲದಾಸ್ ಪ್ರಭು(79ವ) ರವರು ಅಲ್ಪಕಾಲದ ಅಸೌಖ್ಯದಿಂದ ಡಿ.18 ರಂದು ನಿಧನರಾದರು.


ಇವರು ಉಜಿರೆ ರಾಮಮಂದಿರದ ಉತ್ಸವದ ಸಂದರ್ಭದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಮೃತರು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ಕಲ್ಮಂಜ ಸ. ಪ್ರೌ. ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!