30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

ಬೆಳ್ತಂಗಡಿ: ಜನಮಾನಸದಲ್ಲಿ ಸರಳತೆಯ ಮೂರ್ತಿಯಾಗಿ ಕಾಣಿಸಿಕೊಂಡು ಉದ್ಯಮದ ಜೊತೆ ಸಮಾಜ ಸೇವೆಯಲ್ಲಿ ನಿರತರಾಗಿರುವ ಬೆಳ್ತಂಗಡಿಯ ಹೆಮ್ಮೆಯ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ ಲಭಿಸಿದೆ.

ಶಶಿಧರ್ ಶೆಟ್ಟಿಯವರು ಕಲಾವಿದರ ಕಾಮಧೇನು ಪಟ್ಲ ಪೌಂಡೇಶನ್ ಇದರ ಮಹಾಪೋಷಕರಾಗಿದ್ದು, ಅವರ ಸಮಾಜ ಸೇವಾ ಚಟುವಟಿಕೆಗಳನ್ನು ಗುರುತಿಸಿ ಅಹಮದಾಬಾದ್ ನ ಬಂಟರ ಸಂಘದಿಂದ ಈ ಪ್ರಶಸ್ತಿ ಲಭಿಸಿದ್ದು ದಂಪತಿಗಳನ್ನು ಅಹಮದಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಎಸ್.ಡಿ.ಎಮ್.‌ ಪ.ಪೂ. ಕಾಲೇಜಿನ ರೋವರ್ಸ್‌-ರೇಂಜರ್ಸ್‌ ದಳದಿಂದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ರೋವರ್ಸ್‌ ರೇಂಜರ್ಸ್‌ ದಳದ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

Suddi Udaya

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಮಿತ್ತಬಾಗಿಲು:ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಬಾವಿ ಒಳಗೆ ನೀಲಿ ಬಣ್ಣ ನೀರು ಸುತ್ತಮುತ್ತ ಕೆಂಪು ನೀರು

Suddi Udaya

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya
error: Content is protected !!