25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

ಬೆಳ್ತಂಗಡಿ: ಮೈಸೂರಿನ ಗೊಮ್ಮಟಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ಚಿಂತಕರಾದ ನಿರಂಜನ್ ಜೈನ್ ಕುದ್ಯಾಡಿ ಅವರನ್ನು ಹೊಂಬುಜ ಹಾಗೂ ಕನಕಗಿರಿ ಜೈನ ಮಠದ ಸ್ವಾಮೀಜಿಗಳು ಅಮೃತ ಮಹೋತ್ಸವದ ಪದಾಧಿಕಾರಿಗಳ ಜೊತೆ ಸನ್ಮಾನಿಸಿದರು.

Related posts

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya

ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ನೋಂದಣಿ

Suddi Udaya

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ, ದೇವರ ವಿಗ್ರಹದ ಮೆರವಣಿಗೆ : ಹೊರಕಾಣಿಕೆ ಸಮರ್ಪಣೆ

Suddi Udaya
error: Content is protected !!